ಮೋದಿ ಉಪನಾಮ ಪ್ರಕರಣ: ಸುಪ್ರೀಂ ಕೋರ್ಟ್ ಕದ ತಟ್ಟಲಿರುವ ರಾಹುಲ್ ಗಾಂಧಿ
ಅಹ್ಮದಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ 2019ರ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆ ನಿರಾಕರಿಸಿದ ಆದೇಶವನ್ನು ಗುಜರಾತ್ ಹೈಕೋರ್ಟ್ ಇಂದು ಎತ್ತಿಹಿಡಿದಿದ್ದು, ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಕಾಂಗ್ರೆಸ್ ಪಕ್ಷ ಹೇಳಿದೆ. ಇದನ್ನೂ ಓದಿ: ಇದು ಐದು ಗ್ಯಾರಂಟಿ ಮತ್ತು ಪ್ರಣಾಳಿಕೆ ಅಂಶಗಳನ್ನು ಒಳಗೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಿ, ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಪಕ್ಷವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಿದೆ. ನಮ್ಮ ಮುಂದೆ … Continue reading ಮೋದಿ ಉಪನಾಮ ಪ್ರಕರಣ: ಸುಪ್ರೀಂ ಕೋರ್ಟ್ ಕದ ತಟ್ಟಲಿರುವ ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed