SC-ST ಮೀಸಲಾತಿ ವಿಳಂಬ ಖಂಡಿಸಿ ಕಾಂಗ್ರೆಸ್​​ ನಾಯಕರಿಂದ ರಾಜಭವನ ಚಲೋ; ಪೊಲೀಸ್​​ ವಶಕ್ಕೆ

ಬೆಂಗಳೂರು: SC-ST ಮೀಸಲಾತಿಯಲ್ಲಿ ವಿಳಂಬ ಖಂಡಿಸಿ ಕಾಂಗ್ರೆಸ್​ ನಾಯಕರು ಶುಕ್ರವಾರ ರಾಜಭವನ ಚಲೋ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದರು. ಕೆಪಿಸಿಸಿ ಕಚೇರಿಯಿಂದ ಶುರುವಾದ ಪಾದಯಾತ್ರೆಯನ್ನ ಮಾರ್ಗ ಮಧ್ಯೆ ತಡೆದ ಪೊಲೀಸರು ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ. SC-ST ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9ನೇ ಪರಿಚ್ಛೇದ ಸೇರ್ಪಡೆ ವಿಳಂಬ ಖಂಡಿಸಿ ಕಾಂಗ್ರೆಸ್​​ ನಾಯಕರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆಗಳನ್ನ ಕೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​, ಕಾರ್ಯಾಧ್ಯಕ್ಷರಾದ ಸಲೀಂ … Continue reading SC-ST ಮೀಸಲಾತಿ ವಿಳಂಬ ಖಂಡಿಸಿ ಕಾಂಗ್ರೆಸ್​​ ನಾಯಕರಿಂದ ರಾಜಭವನ ಚಲೋ; ಪೊಲೀಸ್​​ ವಶಕ್ಕೆ