More

    ಬಿಜೆಪಿಗೆ ಕೃಷ್ಣ ಅಪಥ್ಯವಾದರೋ, ಬಿಜೆಪಿಯೇ ಕೃಷ್ಣರಿಗೆ ಅಪಥ್ಯವಾಯಿತೋ?: ಕಾಂಗ್ರೆಸ್ ಪ್ರಶ್ನೆ

    ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು ಇಂದು ರಾಜಕೀಯ ಕ್ಷೇತ್ರದಿಂದ ನಿವೃತ್ತರಾಗುವ ಕುರಿತು ಆಡಿದ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್, ‘‘ನಮ್ಮ ಪಕ್ಷದಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಕೃಷ್ಣರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ’’ ಎಂದು ಟೀಕಿಸಿದೆ.

    ಇದನ್ನೂ ಓದಿ: ರಾಜಕೀಯದಿಂದ ನಿವೃತ್ತನಾಗಿದ್ದೇನೆ; ಇದನ್ನು ಹೈಕಮಾಂಡ್‌ಗೆ ತಿಳಿಸಿದರೆ ಪಿಂಚಣಿ ಕೊಡ್ತಾರಾ?: ಎಸ್.ಎಂ. ಕೃಷ್ಣ ಪ್ರಶ್ನೆ

    ‘‘ಹಿರಿಯ ನಾಯಕರಾಗಿರುವ ಕೃಷ್ಣ ಅವರಿಗೆ ಅಪಾರವಾದ ರಾಜಕೀಯ ಮತ್ತು ಆಡಳಿತಾತ್ಮಕ ಅನುಭವ ಇದೆ. ಅವರ ಬಳಿ ಹೋಗಿ ಸಲಹೆ ಕೇಳುವ ಮನಸ್ಸು ಬಿಜೆಪಿ ನಾಯಕರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ, ಬಿಜೆಪಿಯ ಸಿದ್ಧಾಂತಗಳು ಕೃಷ್ಣ ಅವರಿಗೆ ಅಪಥ್ಯವಾಗಿವೆ ಅಥವಾ ಕೃಷ್ಣ ಅವರೇ ಬಿಜೆಪಿಗೆ ಅಪಥ್ಯವಾಗಿರಬಹುದು’’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

    ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

    ಆಸ್ಪತ್ರೆಯಲ್ಲಿದ್ದ ವಿವಾಹಿತ ಪ್ರೇಯಸಿಯನ್ನು ತಡರಾತ್ರಿಯಲ್ಲಿ ಅಪ್ಪಿಕೊಂಡವ ಕೆಲವೇ ಕ್ಷಣಗಳಲ್ಲಿ ಪ್ರಾಣ ಕಳ್ಕೊಂಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts