ಪೊಲೀಸ್ ಇಲಾಖೆಯನ್ನು ಹಸಿರೀಕರಣ ಮಾಡಲ್ಲ, ಸಂವಿಧಾನೀಕರಣ ಮಾಡುತ್ತೇವೆ; ಯತ್ನಾಳ್ ಹೇಳಿಕೆಗೆ ಟಾಂಗ್ ಕೊಟ್ಟ ಕಾಂಗ್ರೆಸ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಪೊಲೀಸ್ ಠಾಣೆಗಳನ್ನು ಹಸಿರೀಕರಣ ಮಾಡುತ್ತಾರಾ? ಪಾಕಿಸ್ತಾನ ಮಾಡಲು ಹೊರಟಿದ್ದಾರಾ? ಕೇಸರಿ ಈ ಧರ್ಮದ, ದೇಶದ ಸಂಕೇತವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಯತ್ನಾಳ್ ಮಾತಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಪೊಲೀಸ್ ಇಲಾಖೆಯನ್ನು ಹಸಿರೀಕರಣ ಮಾಡುವುದಿಲ್ಲ. ಕೇಸರೀಕರಣವೂ ಮಾಡುವುದಿಲ್ಲ. ಬದಲಾಗಿ ಸಂವಿಧಾನೀಕರಣ ಮಾಡುತ್ತೇವೆ ಎಂದು ಹೇಳಿದೆ. ಇನ್ನು ಮುಂದೆ ಸಂಸ್ಕಾರವಿಲ್ಲದ ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ. ಇದು ನಿಮ್ಮ ಹಿತಕ್ಕಾಗಿ ನಮ್ಮ … Continue reading ಪೊಲೀಸ್ ಇಲಾಖೆಯನ್ನು ಹಸಿರೀಕರಣ ಮಾಡಲ್ಲ, ಸಂವಿಧಾನೀಕರಣ ಮಾಡುತ್ತೇವೆ; ಯತ್ನಾಳ್ ಹೇಳಿಕೆಗೆ ಟಾಂಗ್ ಕೊಟ್ಟ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed