More

    ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳೇ ಕಾರಣವಲ್ಲವೇ?; ರಾಜ್ಯ ಕಾಂಗ್ರೆಸ್​ ಟೀಕೆ

    ಬೆಂಗಳೂರು: “ಟೊಮ್ಯಾಟೊ ಗುಜರಾತಿನಲ್ಲಿ ಕರ್ನಾಟಕಕ್ಕಿಂತ ದುಬಾರಿ ಇದೆ. ಅಕ್ಕಿ, ಬೇಳೆ, ಕಾಳುಗಳ ಬೆಲೆ ಇಡೀ ದೇಶದಲ್ಲೇ ಏರಿಕೆ ಕಾಣುತ್ತಿದೆ. ಈ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳೇ ಕಾರಣವಲ್ಲವೇ?, ಕೇಂದ್ರ ಸರ್ಕಾರ ಜಿಎಸ್​​ಟಿ ಕಡಿತಗೊಳಿಸಿ ಜನಸಾಮಾನ್ಯರ ಹೊರೆ ಇಳಿಸಬೇಕಲ್ಲವೇ? ಬಿಜೆಪಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ, ಕೇಂದ್ರದ ವಿರುದ್ಧ ಪ್ರತಿಭಟನೆಗೆ ಮುಂದಾಗಲಿ” ಎಂದು ಟ್ವೀಟ್​ ಮಾಡಿದೆ.

    ಇದನ್ನೂ ಓದಿ: 17ರ ಬಾಲಕಿ, ಶಿಕ್ಷಕಿ ನಾಪತ್ತೆ: ಕುಟುಂಬದವರಿಂದ ಮತಾಂತರ ಆರೋಪ

    “ದಿನಬಳಕೆಯ ವಸ್ತುಗಳ ಮೇಲೆ ಹಾಕಿರುವ ದುಬಾರಿ ಜಿಎಸ್​​ಟಿ ವಿರುದ್ಧ ಬಿಜೆಪಿ ನಾಯಕರು ಹೋರಾಟ ರೂಪಿಸಲಿ, ಕಾಂಗ್ರೆಸ್ ಪಕ್ಷವೂ ಬಿಜೆಪಿಯ ಹೋರಾಟಕ್ಕೆ ಬೆಂಬಲಿಸಲಿದೆ. ಬಿಜೆಪಿಗರು ರಾಜಕೀಯ ಬಿಟ್ಟು ನೈಜ ಜನಪರ ಕಾಳಜಿಯನ್ನು ಮೈಗೂಡಿಸಿಕೊಳ್ಳಲಿ” ಎಂದು ಟ್ವೀಟ್​ ಮೂಲಕ ಬಿಜೆಪಿಯನ್ನು ಟೀಕಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts