ಹೀಗಾದರೆ ರಾಜ್ಯದ ಉದ್ಧಾರ ಹೇಗೆ? ಯಾರು ವೀಕು, ಯಾರು ಫೇಕು?

ಬೆಂಗಳೂರು: ರಾಜ್ಯ ನಾಯಕತ್ವ ಬದಲಾವಣೆ ಕುರಿತಂತೆ ಬಿಜೆಪಿಯೊಳಗೆ ನಡೆದಿರುವ ಆಂತರಿಕ ಕಚ್ಚಾಟವನ್ನು ಕಾಂಗ್ರೆಸ್ ಲೇವಡಿ ಮಾಡಿದ್ದು, ‘ಹೀಗಾದರೆ ರಾಜ್ಯದ ಉದ್ಧಾರ ಹೇಗೆ?’ ಎಂದು ಪ್ರಶ್ನಿಸಿದೆ. ನಾಯಕತ್ವ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯೆ ನೀಡಿ, ‘ಬಸನಗೌಡ ಪಾಟೀಲ್ ಯತ್ನಾಳ್ ಯಾರು? ಅವರೇನು ನಮ್ಮ ಪಕ್ಷದ ರಾಜ್ಯ ಘಟಕದ ಯಾವುದೇ ಸ್ಥಾನದಲ್ಲೂ ಇಲ್ಲ. ಅವರೊಬ್ಬ ಸಾಮಾನ್ಯ ಶಾಸಕ ಅಷ್ಟೇ’ ಎಂದಿದ್ದರು.  ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, … Continue reading ಹೀಗಾದರೆ ರಾಜ್ಯದ ಉದ್ಧಾರ ಹೇಗೆ? ಯಾರು ವೀಕು, ಯಾರು ಫೇಕು?