ನನ್ನ ಮಗ ಚುನಾವಣೆಯಲ್ಲಿ ಸೋಲಲಿ ಎಂದು ಶಾಪ ಹಾಕಿದ ಹಿರಿಯ ಕಾಂಗ್ರೆಸ್​ ನಾಯಕ; ಕಾರಣ ಹೀಗಿದೆ

ತಿರುವನಂತಪುರಂ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಫ್ಯಾಮಿಲಿ ಪಾಲಿಟಿಕ್ಸ್​ ಹೆಚ್ಚು ಸದ್ದು ಮಾಡುತ್ತಿದೆ. ಅದಕ್ಕೆ ಪೂರಕವೆಂಬಂತೆ ತಂದೆಯೇ ತನ್ನ ಪುತ್ರ ಚುನಾವಣೆಯಲ್ಲಿ ಸೋಲಲಿ ಎಂದು ಶಾಪ ಹಾಕಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಘಟನೆ ಎಲ್ಲರ ಗಮನ ಸೆಳೆದಿದ್ದು, ಸಖತ್​ ಸದ್ದು ಮಾಡುತ್ತಿದೆ. ಕಳೆದ ಕೆಲ ತಿಂಗಳ ಹಿಂದೆ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾದ ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ಕೇಂದ್ರ ಸಚಿವ ಎಕೆ ಆ್ಯಂಟನಿ ಪುತ್ರ ಅನಿಲ್ … Continue reading ನನ್ನ ಮಗ ಚುನಾವಣೆಯಲ್ಲಿ ಸೋಲಲಿ ಎಂದು ಶಾಪ ಹಾಕಿದ ಹಿರಿಯ ಕಾಂಗ್ರೆಸ್​ ನಾಯಕ; ಕಾರಣ ಹೀಗಿದೆ