ಮುಂಬೈನಲ್ಲಿ ಶಿವಸೇನೆಗೆ ಉಲ್ಟಾ ಹೊಡೆದ ಕಾಂಗ್ರೆಸ್​; ಸ್ವತಂತ್ರವಾಗಿ ಸ್ಪರ್ಧಿಸೋಕೆ ಕಾಂಗ್ರೆಸ್​ ರೆಡಿ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿಯೊಂದಿಗೆ ಮಹಾವಿಕಾಸ ಅಘಡಿ ಮಾಡಿಕೊಂಡು ಆಡಳಿತ ಪಕ್ಷವಾಗಿ ಗುರುತಿಸಿಕೊಂಡಿರುವ ಕಾಂಗ್ರೆಸ್​ ಇದೀಗ ಶಿವಸೇನೆಗೆ ಟಕ್ಕರ್​ ನೀಡಲು ಸಿದ್ಧವಾಗಿದೆ. ಇದರಿಂದಾಗಿ 30 ವರ್ಷಗಳ ಕಾಲ ಶಿವಸೇನೆಯ ಕೈಲಿದ್ದ ಬೃಹನ್ಮುಂಬೈ ಪಾಲಿಕೆ ಮುಂದಿನ ಆಡಳಿತಾವಧಿಗೆ ಪಕ್ಷದ ಕೈ ಬಿಟ್ಟು ಹೋಗಲಿದೆಯೇ ಎನ್ನುವ ಅನುಮಾನಗಳು ಆರಂಭವಾಗಿವೆ. ಇದನ್ನೂ ಓದಿ: ಪ್ರಶಾಂತ್ ಸಂಬರಗಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ! 2022ಕ್ಕೆ ಬೃಹನ್ಮುಂಬೈ ನಗರ ಪಾಲಿಕೆಗೆ (ಬಿಎಂಸಿ) ಚುನಾವಣೆ ನಡೆಯಲಿದೆ. ಕಳೆದ 30 ವರ್ಷಗಳಿಂದ ಬಿಎಂಸಿ ಆಡಳಿತವನ್ನು ಎನ್​ಡಿಎ ಸರ್ಕಾರದೊಂದಿಗಿನ ಮೈತ್ರಿಯಿಂದಾಗಿ … Continue reading ಮುಂಬೈನಲ್ಲಿ ಶಿವಸೇನೆಗೆ ಉಲ್ಟಾ ಹೊಡೆದ ಕಾಂಗ್ರೆಸ್​; ಸ್ವತಂತ್ರವಾಗಿ ಸ್ಪರ್ಧಿಸೋಕೆ ಕಾಂಗ್ರೆಸ್​ ರೆಡಿ