ವಿಧಾನಸಭೆ ಚುನಾವಣೆ; ಮಧ್ಯಪ್ರದೇಶದಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿದ ಕಾಂಗ್ರೆಸ್
ಭೋಪಾಲ್: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಎಐಸಿಸಿ ಕರ್ನಾಟಕ ಕಾಂಗ್ರೆಸ್ ಮಾಡೆಲ್ಅನ್ನು ಮಧ್ಯಪ್ರದೇಶದಲ್ಲಿ ಅನುಸರಿಸಿದೆ. ಈ ಕುರಿತು ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ, ಮಧ್ಯಪ್ರದೇಶ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೇವಾಲಾ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಸಿಲಿಂಡರ್ಅನ್ನು 500ರೂಪಾಯಿಗೆ ನೀಡಲಾಗುವುದು. ಮಹಿಳೆಯರಿಗೆ ಪ್ರತಿತಿಂಗಳು 1,500 ರೂಪಾಯಿಯನ್ನು ನೀಡಲಾಗುವುದು. ಇದನ್ನೂ ಓದಿ: ಕದ್ರಿ ಮಂಜುನಾಥನ ದೇವಾಲಯವೇ ಉಗ್ರ ಅರಾಫತ್ ಅಲಿಯ ಟಾರ್ಗೆಟ್; NIA ತನಿಖೆ ವೇಳೆ ಹೊರಬಂತು ಸ್ಪೋಟಕ ಸತ್ಯ ಪ್ರತಿ … Continue reading ವಿಧಾನಸಭೆ ಚುನಾವಣೆ; ಮಧ್ಯಪ್ರದೇಶದಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed