ಚುನಾವಣೆಯ ಹೊಸ್ತಿಲಲ್ಲೇ ಕಾಂಗ್ರೆಸ್​ಗೆ ಮತ್ತೊಂದು ಶಾಕ್​; ದಿಢೀರ್​ ಎಂದು ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಪುರಿ: ದೇಶದಲ್ಲಿ ಲೋಕಸಭೆ ಕದನದ ಕಣ ದಿನ ಕಳೆದಂತೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಬೇಕೆಂಬ ಹಂಬಲದಲ್ಲಿ ಕಾಂಗ್ರೆಸ್​ ಪ್ರಚಾರ ನಡೆಸುತ್ತಿದ್ದರೆ ಅತ್ತ ಪಕ್ಷದ ಅಭ್ಯರ್ಥಿಗಳು ಒಂದರ ಮೇಲೊಂದರಂತೆ ಶಾಕ್​ ನೀಡುತ್ತಿದ್ದಾರೆ. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಪುರಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸುಚರಿತ ಮೊಹಾಂತಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಸೂರತ್​, ಇಂದೋರ್ ಬಳಿಕ ಕಾಂಗ್ರೆಸ್​ಗೆ ಪುರಿ ಕ್ಷೇತ್ರದಲ್ಲೂ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ … Continue reading ಚುನಾವಣೆಯ ಹೊಸ್ತಿಲಲ್ಲೇ ಕಾಂಗ್ರೆಸ್​ಗೆ ಮತ್ತೊಂದು ಶಾಕ್​; ದಿಢೀರ್​ ಎಂದು ಕಣದಿಂದ ಹಿಂದೆ ಸರಿದ ಅಭ್ಯರ್ಥಿ