ಮುಖ್ಯಮಂತ್ರಿಯನ್ನೇ ಅಂಕಲ್​ ಮಾಡಿ ಅಣಕಿಸಿದ ಕಾಂಗ್ರೆಸ್​; ಪೇಸಿಎಂ ರೀತಿ ಸಿಎಂಅಂಕಲ್​ ಅಭಿಯಾನ?

ಬೆಂಗಳೂರು: ಶಾಲಾ ಮಕ್ಕಳಿಗೆ ಇನ್ನೂ ಪಠ್ಯಪುಸ್ತಕ ವಿತರಣೆ ಆಗದೆ ಇರುವ ಬಗ್ಗೆ ದನಿ ಎತ್ತಿರುವ ಕಾಂಗ್ರೆಸ್​ ಈಗ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿಯನ್ನು ‘ಅಂಕಲ್​’ ಎಂದು ಕರೆದು ಅಣಕವಾಡಿದೆ. ಈ ಹಿಂದೆ ಪೇಸಿಎಂ ಅಭಿಯಾನ ವೈರಲ್​ ಆಗಿತ್ತು. ಅದರಂತೆಯೇ ಸಿಎಂ ಅಂಕಲ್​ ಕೂಡ ಭಾರಿ ವೈರಲ್​ ಆಗುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ‘ಕೇಸರಿ ಬಣ್ಣದಿಂದ ಮಕ್ಕಳ ಮಾನಸಿಕ ವಿಕಾಸ ಆಗುತ್ತೆ ಅಂತ ಪರಿಣಿತರು ವರದಿ ನೀಡಿದರೆ ನಾವು ಹಿಂದೇಟು ಹಾಕಲ್ಲ’ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ … Continue reading ಮುಖ್ಯಮಂತ್ರಿಯನ್ನೇ ಅಂಕಲ್​ ಮಾಡಿ ಅಣಕಿಸಿದ ಕಾಂಗ್ರೆಸ್​; ಪೇಸಿಎಂ ರೀತಿ ಸಿಎಂಅಂಕಲ್​ ಅಭಿಯಾನ?