ನನ್ನ ದೊಡ್ಡ ವಿರುದ್ಧ ಷಡ್ಯಂತ್ರ- ರೇವಣ್ಣ ಗೋಳು: ಪ್ರಜ್ವಲ್​ ವಿರುದ್ಧ ಬ್ಲೂ ಕಾರ್ನರ್ ನೋಟಿಸ್​

ಬೆಂಗಳೂರು: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಜೆಡಿಎಸ್​ ನಾಯಕ ಹಾಗೂ ಮಾಜಿ ಸಚಿವ ಎಚ್​.ಡಿ. ರೇವಣ್ಣ ಆರೋಪಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮೊದಲು ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ರಾಜಕೀಯ ಷಡ್ಯಂತ್ರ ರೂಪಿಸಿ ದುರುದ್ದೇಶದಿಂದ ಬಂಧಿಸಲಾಗಿದೆ ಎಂದಿದ್ದಾರೆ. ಏಪ್ರಿಲ್ 28ಕ್ಕೆ ಎಫ್ಐಆರ್ ದಾಖಲಿದರೂ, ನನ್ನ ವಿರುದ್ಧ ಯಾವುದೇ … Continue reading ನನ್ನ ದೊಡ್ಡ ವಿರುದ್ಧ ಷಡ್ಯಂತ್ರ- ರೇವಣ್ಣ ಗೋಳು: ಪ್ರಜ್ವಲ್​ ವಿರುದ್ಧ ಬ್ಲೂ ಕಾರ್ನರ್ ನೋಟಿಸ್​