ಕುಡುಕನಿಗೆ ಸಹಾಯ ಮಾಡಲು ಹೋಗಿ, ಆತನ ಜತೆ ಪ್ರಾಣ ಕಳೆದುಕೊಂಡ ಪೊಲೀಸ್..!
ದೇಹತ್: ಕುಡಿದು ಹೆದ್ದಾರಿ ಬದಿಯಲ್ಲಿ ಮಲಗಿದ್ದ ವ್ಯಕ್ತಿಗೆ ಸಹಾಯ ಮಾಡಲು ಹೋಗಿ ಪೊಲೀಸ್ ಕಾನ್ಸ್ಟೆಬಲ್ ಜತೆಗೆ ಕುಡುಕನು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದ ಕಾನ್ಪುರ ಬಳಿಯ ದೇಹತ್ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: PUC ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕೂಟರ್ ನೀಡಲಿದೆ ಅಸ್ಸಾಂ ಸರ್ಕಾರ ವಿವೇಕ ಕುಮಾರ್ ಹಾಗೂ ಕುಡುಕ ಇಬ್ಬರು ಘಟನೆಯಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದು, ಕುಡುಕನ ಗುರುತು ಪತ್ತೆಯಾಗಿಲ್ಲ. ಬುಧವಾರ ನಸುಕಿನ ವೇಳೆ ಅಕ್ಬರ್ಪುರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಕಾನ್ಪುರ್ ದೇಹತ್) … Continue reading ಕುಡುಕನಿಗೆ ಸಹಾಯ ಮಾಡಲು ಹೋಗಿ, ಆತನ ಜತೆ ಪ್ರಾಣ ಕಳೆದುಕೊಂಡ ಪೊಲೀಸ್..!
Copy and paste this URL into your WordPress site to embed
Copy and paste this code into your site to embed