ಕುಡುಕನಿಗೆ ಸಹಾಯ ಮಾಡಲು ಹೋಗಿ, ಆತನ ಜತೆ ಪ್ರಾಣ ಕಳೆದುಕೊಂಡ ಪೊಲೀಸ್​..!

ದೇಹತ್: ಕುಡಿದು ಹೆದ್ದಾರಿ ಬದಿಯಲ್ಲಿ ಮಲಗಿದ್ದ ವ್ಯಕ್ತಿಗೆ ಸಹಾಯ ಮಾಡಲು ಹೋಗಿ ಪೊಲೀಸ್ ಕಾನ್​ಸ್ಟೆಬಲ್ ಜತೆಗೆ ಕುಡುಕನು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದ ಕಾನ್ಪುರ ಬಳಿಯ ದೇಹತ್ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: PUC ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕೂಟರ್ ನೀಡಲಿದೆ ಅಸ್ಸಾಂ ಸರ್ಕಾರ ವಿವೇಕ ಕುಮಾರ್​ ಹಾಗೂ ಕುಡುಕ ಇಬ್ಬರು ಘಟನೆಯಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದು, ಕುಡುಕನ ಗುರುತು ಪತ್ತೆಯಾಗಿಲ್ಲ. ಬುಧವಾರ ನಸುಕಿನ ವೇಳೆ ಅಕ್ಬರ್‌ಪುರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಕಾನ್ಪುರ್ ದೇಹತ್) … Continue reading ಕುಡುಕನಿಗೆ ಸಹಾಯ ಮಾಡಲು ಹೋಗಿ, ಆತನ ಜತೆ ಪ್ರಾಣ ಕಳೆದುಕೊಂಡ ಪೊಲೀಸ್​..!