ಚಾಮರಾಜನಗರ ಎಸ್ಪಿ ಕಚೇರಿ ಮುಂಭಾಗದಲ್ಲೇ ಪ್ರಾಣ ಕಳೆದುಕೊಳ್ಳಲು ಮುಂದಾದ ಕಾನ್ಸ್ಟೇಬಲ್!
ಚಾಮರಾಜನಗರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗದಲ್ಲೇ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುರುವಂತಹ ಘಟನೆ ನಡೆದಿದೆ. ಚಾಮರಾಜನಗರ ಗ್ರಾಮಾಂತರ ಠಾಣೆಯ ಮಹೇಶ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಕಾನ್ಸ್ಟೇಬಲ್. ಮಹೇಶ್, ಎಸ್ಪಿ ಕಚೇರಿ ಮುಂಭಾದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಪ್ರಾಣಪಾಯದಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಸುಟ್ಟ ಗಾಯಗಳಾಗಿರುವ ಮಹೇಶ್ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ತವ್ಯ ನಿರ್ಲಕ್ಷ್ಯತೆ ಹಿನ್ನೆಲೆ ಮಹೇಶ್ ಸೇರಿದಂತೆ ವಿವಿಧ ಠಾಣೆಗಳ 7 ಮಂದಿಯನ್ನು ಎಸ್ಪಿ ಶಿವಕುಮಾರ್ ವರ್ಗಾವಣೆ … Continue reading ಚಾಮರಾಜನಗರ ಎಸ್ಪಿ ಕಚೇರಿ ಮುಂಭಾಗದಲ್ಲೇ ಪ್ರಾಣ ಕಳೆದುಕೊಳ್ಳಲು ಮುಂದಾದ ಕಾನ್ಸ್ಟೇಬಲ್!
Copy and paste this URL into your WordPress site to embed
Copy and paste this code into your site to embed