ಹೊಸ ಕಾರುಗಳನ್ನು ಸಾಗಿಸುವಾಗ ಅಪಘಾತ: ಡಿಕ್ಕಿಯ ರಭಸಕ್ಕೆ ಲಾರಿಯಿಂದ ಸೇತುವೆ ಕೆಳಗೆ ಬಿದ್ದ ಚಾಲಕ ಬದುಕಿದ್ದೇ ರೋಚಕ
ತಿರುವನಂತಪುರಂ: ಹೊಸ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆಗೆ ಗುದ್ದಿ ಬಹು ಭಾಗ ಜಖಂಗೊಂಡ ಭೀಕರ ಘಟನೆ ಕೇರಳದ ಅಕುಲಂ ಸೇತುವೆಯಲ್ಲಿ ನಡೆದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಬಿಹಾರದ ಮೂಲಕ ಚಾಲಕ ಮುಹಮ್ಮದ್ ನಿಸಾರ್ ಖಾನ್ (37) ಸಣ್ಣ ಪುಟ್ಟ ಗಾಯಗಳಿಂದ ಬದುಕುಳಿದಿದ್ದು, ಅಕುಲಂನ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಕಜಕೂಟಂ ಕಡೆಯಿಂದ ಬಂದ ಲಾರಿ ಅಪಘಾತಕ್ಕೀಡಾಗಿದೆ. ಸೇತುವೆಯ ತಡೆಗೋಡೆಗೆ ಡಿಕ್ಕಿ … Continue reading ಹೊಸ ಕಾರುಗಳನ್ನು ಸಾಗಿಸುವಾಗ ಅಪಘಾತ: ಡಿಕ್ಕಿಯ ರಭಸಕ್ಕೆ ಲಾರಿಯಿಂದ ಸೇತುವೆ ಕೆಳಗೆ ಬಿದ್ದ ಚಾಲಕ ಬದುಕಿದ್ದೇ ರೋಚಕ
Copy and paste this URL into your WordPress site to embed
Copy and paste this code into your site to embed