ಹೊಸ ಕಾರುಗಳನ್ನು ಸಾಗಿಸುವಾಗ ಅಪಘಾತ: ಡಿಕ್ಕಿಯ ರಭಸಕ್ಕೆ ಲಾರಿಯಿಂದ ಸೇತುವೆ ಕೆಳಗೆ ಬಿದ್ದ ಚಾಲಕ ಬದುಕಿದ್ದೇ ರೋಚಕ

ತಿರುವನಂತಪುರಂ: ಹೊಸ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಲಾರಿ​ಯೊಂದು ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆಗೆ ಗುದ್ದಿ ಬಹು ಭಾಗ ಜಖಂಗೊಂಡ ಭೀಕರ ಘಟನೆ ಕೇರಳದ ಅಕುಲಂ ಸೇತುವೆಯಲ್ಲಿ ನಡೆದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಬಿಹಾರದ ಮೂಲಕ ಚಾಲಕ ಮುಹಮ್ಮದ್​ ನಿಸಾರ್​​ ಖಾನ್​ (37) ಸಣ್ಣ ಪುಟ್ಟ ಗಾಯಗಳಿಂದ ಬದುಕುಳಿದಿದ್ದು, ಅಕುಲಂನ ಮೆಡಿಕಲ್​ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಕಜಕೂಟಂ ಕಡೆಯಿಂದ ಬಂದ ಲಾರಿ ಅಪಘಾತಕ್ಕೀಡಾಗಿದೆ. ಸೇತುವೆಯ ತಡೆಗೋಡೆಗೆ ಡಿಕ್ಕಿ … Continue reading ಹೊಸ ಕಾರುಗಳನ್ನು ಸಾಗಿಸುವಾಗ ಅಪಘಾತ: ಡಿಕ್ಕಿಯ ರಭಸಕ್ಕೆ ಲಾರಿಯಿಂದ ಸೇತುವೆ ಕೆಳಗೆ ಬಿದ್ದ ಚಾಲಕ ಬದುಕಿದ್ದೇ ರೋಚಕ