ನ್ಯಾಯಾಂಗ ನಿಂದನೆ ಪ್ರಕರಣ ಹಿಂದಕ್ಕೆ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಾನೂನು ವಿದ್ಯಾರ್ಥಿ ಶ್ರೇಯಸ್​ ಮೂಲಿಮನಿ ತಪ್ಪು ದೂರಿನ ಮೇರೆಗೆ ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯದ ಅಧಿಕಾರಿಗಳ ವಿರುದ್ಧ ಮಾಡಿದ ಆರೋಪಕ್ಕೆ ಕ್ಷಮೆಯಾಚಿಸುವುದಾಗಿ ಕರ್ನಾಟಕ ಕಾನೂನು ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ. ಮಂಜುನಾಥ ಹೊಂಗಲದ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೇಯಸ್​ ದೂರಿನ ಮೇರೆಗೆ ವಿವಿ ನಿರ್ದೇಶಕಿ ರತ್ನಾ ಭರಭಮಗೌಡರ ಹಾಗೂ ಮೌಲ್ಯಮಾಪನ ಕುಲಸಚಿವೆ ಗೀತಾ ಕೌಲಗಿ ಮೇಲೆ ಆರೋಪಿಸಲಾಗಿತ್ತು. ಆದರೆ ವಿದ್ಯಾರ್ಥಿರ್ಯೇ ತಪ್ಪು ದೂರು ನೀಡಿದ್ದಾನೆ ಎಂಬುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಕ್ಷಮೆಯಾಚನೆ ಜತೆಗೆ ಇವರ ಮೇಲೆ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನೂ ಹಿಂಪಡೆಯಲಾಗಿದೆ ಎಂದರು.

blank
Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…