20 ಸಾವಿರ ಕೋಟಿ ರೂ. ಬಿಲ್ ಬಾಕಿ ಇರುವ ಹಿನ್ನೆಲೆ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದ ಗುತ್ತಿಗೆದಾರರು
ಬೆಂಗಳೂರು: ಇತ್ತೀಚೆಗೆ ಸುದ್ದಿಗೋಷ್ಟಿ ನಡೆಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಇನ್ನೂ 20 ಸಾವಿರ ಕೋಟಿ ರೂ. ಬಿಲ್ ಪಾವತಿ ಬಾಕಿ ಇರುವ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಸರ್ಕಾರಕ್ಕೆ ಹೊಸ ಸಂಕಷ್ಟಗಳು ಸೃಷ್ಟಿಯಾಗುತ್ತಿದ್ದು ಇಂದು ಫ್ರೀಡಂ ಪಾರ್ಕ್ನಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಇಂದು ಗುತ್ತಿಗೆದಾರರ ಸಭೆ; ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಲಿದೆಯಾ? ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಗುತ್ತಿಗೆದಾರರು ಪ್ರತಿಭಟನೆ … Continue reading 20 ಸಾವಿರ ಕೋಟಿ ರೂ. ಬಿಲ್ ಬಾಕಿ ಇರುವ ಹಿನ್ನೆಲೆ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದ ಗುತ್ತಿಗೆದಾರರು
Copy and paste this URL into your WordPress site to embed
Copy and paste this code into your site to embed