ಆದರ್ಶಗುಣ ಅಳವಡಿಸಿ ನಾಡಿಗೆ ಕೊಡುಗೆ

blank

ಗಂಗೊಳ್ಳಿ: ಯಾವುದೇ ವ್ಯಕ್ತಿ ಉತ್ತಮವಾಗಿ ಬೆಳೆಯಬೇಕಾದರೆ ಉತ್ತಮ ವಿದ್ಯಾಭ್ಯಾಸ ಅತ್ಯಗತ್ಯ. ಮನಮೋಹನ್ ಸಿಂಗ್ ಅವರ ವಿದ್ಯಾರ್ಥಿ ಜೀವನ ಆಕ್ಸ್‌ಫರ್ಡ್‌ನಂತಹ ಜಗದ್ವಿಖ್ಯಾತ ಸಂಸ್ಥೆಯಲ್ಲಿ ನಡೆದಿದ್ದು, ಅವರ ಜೀವನದ ಉತ್ಕರ್ಷಕ್ಕೆ ಕಾರಣವಾಯಿತು. ಅವರ ಆದರ್ಶಗುಣ ನಮ್ಮದನ್ನಾಗಿಸಿಕೊಂಡು ನಾವೆಲ್ಲ ಈ ನಾಡಿಗೆ ಕೊಡುಗೆ ನೀಡುವಂತಾಗಬೇಕು ಎಂದು ಉಪಪ್ರಾಂಶುಪಾಲ ರಾಮ ದೇವಾಡಿಗ ಹೇಳಿದರು.
ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.

blank

ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಂಯೋಜಕಿ ಸವಿತಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ, ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕುಂದಾಪುರದಲ್ಲಿ ವಾಜಪೇಯಿ ಶತ ಜನ್ಮದಿನಾಚರಣೆ

ಕುಲಾಲ ಸಂಘ ಮಹಾಸಭೆ, ಸಾಧಕರಿಗೆ ಸನ್ಮಾನ

 

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank