ಮತಾಂತರವಾಗಿದ್ದವರ ಘರ್​ ವಾಪಸಿ; ಶಾಸಕ ಗೂಳಿಹಟ್ಟಿ ಶೇಖರ್ ನೇತೃತ್ವದಲ್ಲಿ ಶಿಲುಬೆ ತೆಗೆದಿಟ್ಟು ಕಂಕಣ ಕಟ್ಟಿಕೊಂಡು ವಾಪಸ್

ಚಿತ್ರದುರ್ಗ: ನನ್ನ ತಾಯಿಯನ್ನೂ ಮತಾಂತರ ಮಾಡಿದ್ದಾರೆ ಎಂದು ಸದನದಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದ ಶಾಸಕ ಗೂಳಿಹಟ್ಟಿ ಶೇಖರ್, ಕ್ರೈಸ್ತ ಮತಾಂತರವಾಗಿದ್ದವರನ್ನು ತಮ್ಮ ನೇತೃತ್ವದಲ್ಲಿ ಮರಳಿ ಹಿಂದು ಧರ್ಮಕ್ಕೆ ಕರೆಸಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರ ಗ್ರಾಮದ ಸುಡುಗಾಡು ಸಿದ್ದ ಸಮುದಾಯದವರು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ಅವರೆಲ್ಲರನ್ನೂ ಇಂದು ಹಾಲುರಾಮೇಶ್ವರ ದೇವಾಲಯದಲ್ಲಿ ಘರ್​ ವಾಪಸಿ ಮಾಡಲಾಗಿದೆ. ಇದನ್ನೂ ಓದಿ: ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ-ನಿರ್ದೇಶಕರ ವಿರುದ್ಧ ಎಫ್​ಐಆರ್; ವಿದ್ಯಾರ್ಥಿಗಳಿಂದ ಪಡೆದ ಶುಲ್ಕ ಸ್ವಂತಕ್ಕೆ ಬಳಸಿದ ಆರೋಪ … Continue reading ಮತಾಂತರವಾಗಿದ್ದವರ ಘರ್​ ವಾಪಸಿ; ಶಾಸಕ ಗೂಳಿಹಟ್ಟಿ ಶೇಖರ್ ನೇತೃತ್ವದಲ್ಲಿ ಶಿಲುಬೆ ತೆಗೆದಿಟ್ಟು ಕಂಕಣ ಕಟ್ಟಿಕೊಂಡು ವಾಪಸ್