Web Exclusive | ಮಧ್ಯಾಹ್ನದ ಉಪಾಹಾರ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಡುಗೆ ಎಣ್ಣೆ, ಉಪ್ಪು…

| ದೇವರಾಜ್ ಎಲ್. ಬೆಂಗಳೂರು ಮಧ್ಯಾಹ್ನದ ಬಿಸಿಯೂಟದ ಬದಲಾಗಿ ನೀಡಲಾಗುತ್ತಿರುವ ಆಹಾರ ಧಾನ್ಯಗಳ ಜತೆಗೆ ಇನ್ನು ಮುಂದೆ ಅಡುಗೆ ಎಣ್ಣೆ ಮತ್ತು ಉಪ್ಪು ಕೂಡ ದೊರೆಯಲಿದೆ. ಕರೊನಾ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗದೇ ಇರುವುದರಿಂದ ಮಧ್ಯಾಹ್ನದ ಬಿಸಿಯೂಟದ ಬದಲು ಪ್ರತಿನಿತ್ಯಕ್ಕೆ ವಿದ್ಯಾರ್ಥಿಗಳಿಗೆ ವೆಚ್ಚ ಮಾಡುವಂತಹ ಆಹಾರ ಧಾನ್ಯಗಳನ್ನು ಲೆಕ್ಕಾಚಾರ ಹಾಕಿ ನೀಡುತ್ತಿದೆ. ಇತ್ತೀಚಿಗೆ ಹೈಕೋರ್ಟ್ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳ ನೀಡುವ ಜತೆಗೆ ಅಡುಗೆ ಎಣ್ಣೆ ಮತ್ತು ಉಪ್ಪು ನೀಡಬೇಕೆಂದು ಸೂಚನೆ ನೀಡಿದ್ದರಿಂದ ಪ್ರತಿ ತಿಂಗಳಿಗೆ 1 ಲೀಟರ್ ಕಡಲೆಕಾಯಿ … Continue reading Web Exclusive | ಮಧ್ಯಾಹ್ನದ ಉಪಾಹಾರ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಡುಗೆ ಎಣ್ಣೆ, ಉಪ್ಪು…