ಪೊಲೀಸರೇ ನನ್ನ ಎನ್​ಕೌಂಟರ್​ ಮಾಡ್ತಾರೆ…! ರಕ್ಷಣೆಗೆ ಸುಪ್ರೀಂಕೋರ್ಟ್​ ಮೊರೆ ಹೋದ ಸಬ್​ ಇನ್​ಸ್ಪೆಕ್ಟರ್​

ಕಾನ್ಪುರ: ಪೊಲೀಸರೇ ನನ್ನ ಎನ್​ಕೌಂಟರ್​ ಮಾಡ್ತಾರೆ, ನನಗೆ ಹಾಗೂ ನನ್ನ ಹೆಂಡತಿಗೆ ರಕ್ಷಣೆ ನೀಡಿ…! ಇಂಥದ್ದೊಂದು ಮನವಿ ಮಾಡ್ತಾ ಇರೋದು ಯಾರೋ ಸಾಮಾನ್ಯ ವ್ಯಕ್ತಿಯಲ್ಲ ಅಥವಾ ಕುಖ್ಯಾತ ಅಪರಾಧಿಯೂ ಅಲ್ಲ. ಬದಲಿಗೆ ಒಬ್ಬ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​. ರಕ್ಷಣೆ ಕೋರಿ ಆತ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದಾನೆ. ಇದನ್ನೂ ಓದಿ; ಎಂಟು ಪೊಲೀಸರನ್ನು ಕೊಂದ ವಿಕಾಸ್​ ದುಬೆಯದ್ದು ಮನೆಯಲ್ಲ, ಮದ್ದುಗುಂಡಿನ ಕಾರ್ಖಾನೆ; ಇಡೀ ಪ್ರದೇಶ ಸ್ಫೋಟಕ್ಕೆ ಸಂಚು ಉತ್ತರಪ್ರದೇಶದ ಭಿಕ್ರು ಠಾಣೆಯ ಎಸ್​ಐ ಕೆ. ಕೆ. ಶರ್ಮಗೆ ಜೀವ … Continue reading ಪೊಲೀಸರೇ ನನ್ನ ಎನ್​ಕೌಂಟರ್​ ಮಾಡ್ತಾರೆ…! ರಕ್ಷಣೆಗೆ ಸುಪ್ರೀಂಕೋರ್ಟ್​ ಮೊರೆ ಹೋದ ಸಬ್​ ಇನ್​ಸ್ಪೆಕ್ಟರ್​