ನಿಮಗಾಗಿ ನನ್ನ ತಂದೆ ನಮ್ಮಿಂದ ದೂರವಿದ್ದಾರೆ, ನೀವೂ ಸಹಾಯ ಮಾಡುವಿರಾ?: ಬಾಲಕಿಯ ಸಂದೇಶಕ್ಕೆ ಮನಸೋತ ಕೇಂದ್ರ ಸಚಿವ!

ಇಟಾನಗರ: ಕರೊನಾ ಮಹಾಮಾರಿಯಿಂದ ಬಚಾವ್​ ಆಗಲು ಇಡೀ ದೇಶದ ಜನತೆ ಸಾಮಾಜಿಕ ಅಂತರವನ್ನು ಪಾಲಿಸುತ್ತಿದ್ದಾರೆ. ಕೋವಿಡ್​-19 ಯಾವುದೇ ಕಾರಣಕ್ಕೂ ಮತ್ತಷ್ಟು ಮಂದಿಗೆ ಹರಡಬಾರದು ಎಂಬ ಕಾರಣಕ್ಕೆ ರಾಷ್ಟ್ರವ್ಯಾಪಿ ಲಾಕ್​ಡೌನ್​ ಹೇರಲಾಗಿದ್ದು, ನಮ್ಮ ಪೊಲೀಸ್​ ಸಿಬ್ಬಂದಿ ಕೂಡ ಜನರನ್ನು ಆದಷ್ಟು ಮನೆಯಲ್ಲೇ ಉಳಿದುಕೊಳ್ಳುವಂತೆ ನಿಗಾವಹಿಸುತ್ತಿದ್ದಾರೆ. ಲಾಕ್​ಡೌನ್​ ಸಮಯದಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕಣ್ಗಾವಲಾಗಿ ಅಖಾಡಕ್ಕೆ ಇಳಿದಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕುಟುಂಬದಿಂದ ದೂರ ಉಳಿದು ಪ್ರಾಣವನ್ನು ಪಣಕ್ಕಿಟ್ಟು ಯಾವುದೇ ರಾಜಿ ಸಂಧಾನ ಮಾಡಿಕೊಳ್ಳದೇ ಜನತೆಯ ಸುರಕ್ಷತೆಗೆ … Continue reading ನಿಮಗಾಗಿ ನನ್ನ ತಂದೆ ನಮ್ಮಿಂದ ದೂರವಿದ್ದಾರೆ, ನೀವೂ ಸಹಾಯ ಮಾಡುವಿರಾ?: ಬಾಲಕಿಯ ಸಂದೇಶಕ್ಕೆ ಮನಸೋತ ಕೇಂದ್ರ ಸಚಿವ!