ನಿಮಗಾಗಿ ನನ್ನ ತಂದೆ ನಮ್ಮಿಂದ ದೂರವಿದ್ದಾರೆ, ನೀವೂ ಸಹಾಯ ಮಾಡುವಿರಾ?: ಬಾಲಕಿಯ ಸಂದೇಶಕ್ಕೆ ಮನಸೋತ ಕೇಂದ್ರ ಸಚಿವ!
ಇಟಾನಗರ: ಕರೊನಾ ಮಹಾಮಾರಿಯಿಂದ ಬಚಾವ್ ಆಗಲು ಇಡೀ ದೇಶದ ಜನತೆ ಸಾಮಾಜಿಕ ಅಂತರವನ್ನು ಪಾಲಿಸುತ್ತಿದ್ದಾರೆ. ಕೋವಿಡ್-19 ಯಾವುದೇ ಕಾರಣಕ್ಕೂ ಮತ್ತಷ್ಟು ಮಂದಿಗೆ ಹರಡಬಾರದು ಎಂಬ ಕಾರಣಕ್ಕೆ ರಾಷ್ಟ್ರವ್ಯಾಪಿ ಲಾಕ್ಡೌನ್ ಹೇರಲಾಗಿದ್ದು, ನಮ್ಮ ಪೊಲೀಸ್ ಸಿಬ್ಬಂದಿ ಕೂಡ ಜನರನ್ನು ಆದಷ್ಟು ಮನೆಯಲ್ಲೇ ಉಳಿದುಕೊಳ್ಳುವಂತೆ ನಿಗಾವಹಿಸುತ್ತಿದ್ದಾರೆ. ಲಾಕ್ಡೌನ್ ಸಮಯದಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕಣ್ಗಾವಲಾಗಿ ಅಖಾಡಕ್ಕೆ ಇಳಿದಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕುಟುಂಬದಿಂದ ದೂರ ಉಳಿದು ಪ್ರಾಣವನ್ನು ಪಣಕ್ಕಿಟ್ಟು ಯಾವುದೇ ರಾಜಿ ಸಂಧಾನ ಮಾಡಿಕೊಳ್ಳದೇ ಜನತೆಯ ಸುರಕ್ಷತೆಗೆ … Continue reading ನಿಮಗಾಗಿ ನನ್ನ ತಂದೆ ನಮ್ಮಿಂದ ದೂರವಿದ್ದಾರೆ, ನೀವೂ ಸಹಾಯ ಮಾಡುವಿರಾ?: ಬಾಲಕಿಯ ಸಂದೇಶಕ್ಕೆ ಮನಸೋತ ಕೇಂದ್ರ ಸಚಿವ!
Copy and paste this URL into your WordPress site to embed
Copy and paste this code into your site to embed