ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇಲೆ ಕೋವಿಡ್ 2ನೇ ಅಲೆ ಕರಿನೆರಳು
ಬೆಂಗಳೂರು: ಕೋವಿಡ್-19 ಎರಡನೇ ಅಲೆ ಹೆಚ್ಚಳ ಹಿನ್ನೆಲೆ ಮೇ 9ಕ್ಕೆ ನಡೆಯ ಬೇಕಿರುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇಲೆ ತೂಗುಗತ್ತಿ ತೂಗುತ್ತಿದೆ. ಕರೊನಾ ಕಾರಣಕ್ಕೆ ಚುನಾವಣೆ ಮುಂದೂಡಿಕೆ ಸೂಕ್ತ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದರೆ, ಈ ಹಂತದಲ್ಲಿ ಚುನಾವಣೆ ಮುಂದೂಡುವ ಬದಲು ಸೂಕ್ತ ವ್ಯವಸ್ಥೆಯೊಂದಿಗೆ ನಡೆಸಲಿ ಎನ್ನುವ ಚರ್ಚೆಗಳು ನಡೆಯುತ್ತಿವೆ. ಮುಂದೂಡಿಕೆ ಏಕೆ?: ಕನ್ನಡ ಸಾಹಿತ್ಯ ಪರಿಷತ್ ಬೃಹದಾಕಾರವಾಗಿ ಬೆಳೆದಿದ್ದು, ಸದಸ್ಯರ ಸಂಖ್ಯೆ 3.10 ಲಕ್ಷ ದಾಟಿದೆ. ಇದರಲ್ಲಿ 45 ವರ್ಷ ಮೇಲ್ಪಟ್ಟವರು ಅರ್ಧಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. … Continue reading ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇಲೆ ಕೋವಿಡ್ 2ನೇ ಅಲೆ ಕರಿನೆರಳು
Copy and paste this URL into your WordPress site to embed
Copy and paste this code into your site to embed