ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇಲೆ ಕೋವಿಡ್ 2ನೇ ಅಲೆ ಕರಿನೆರಳು

ಬೆಂಗಳೂರು: ಕೋವಿಡ್-19 ಎರಡನೇ ಅಲೆ ಹೆಚ್ಚಳ ಹಿನ್ನೆಲೆ ಮೇ 9ಕ್ಕೆ ನಡೆಯ ಬೇಕಿರುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇಲೆ ತೂಗುಗತ್ತಿ ತೂಗುತ್ತಿದೆ. ಕರೊನಾ ಕಾರಣಕ್ಕೆ ಚುನಾವಣೆ ಮುಂದೂಡಿಕೆ ಸೂಕ್ತ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದರೆ, ಈ ಹಂತದಲ್ಲಿ ಚುನಾವಣೆ ಮುಂದೂಡುವ ಬದಲು ಸೂಕ್ತ ವ್ಯವಸ್ಥೆಯೊಂದಿಗೆ ನಡೆಸಲಿ ಎನ್ನುವ ಚರ್ಚೆಗಳು ನಡೆಯುತ್ತಿವೆ. ಮುಂದೂಡಿಕೆ ಏಕೆ?: ಕನ್ನಡ ಸಾಹಿತ್ಯ ಪರಿಷತ್ ಬೃಹದಾಕಾರವಾಗಿ ಬೆಳೆದಿದ್ದು, ಸದಸ್ಯರ ಸಂಖ್ಯೆ 3.10 ಲಕ್ಷ ದಾಟಿದೆ. ಇದರಲ್ಲಿ 45 ವರ್ಷ ಮೇಲ್ಪಟ್ಟವರು ಅರ್ಧಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. … Continue reading ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮೇಲೆ ಕೋವಿಡ್ 2ನೇ ಅಲೆ ಕರಿನೆರಳು