ಕಂಕಣ ಭಾಗ್ಯಕ್ಕೆ ಕರೊನಾ ಬ್ರೇಕ್! 27 ಜೋಡಿಗಳ ವಿವಾಹ ಮುಂದೂಡಿಕೆ
ಬೆಂಗಳೂರು ಗ್ರಾಮಾಂತರ : ಕೆಲವೇ ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ 27 ಜೋಡಿಗಳ ಕಂಕಣ ಭಾಗ್ಯಕ್ಕೆ ಕರೊನಾ ಬ್ರೇಕ್ ಹಾಕಿದೆ. ಕರೊನಾ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 13 ಮತ್ತು ಸೆಪ್ಟೆಂಬರ್ 13 ರಂದು ನಿಗದಿಯಾಗಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮುಂದೂಡಿದೆ. ಬಡ ಕುಟುಂಬಗಳ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ್ದು, … Continue reading ಕಂಕಣ ಭಾಗ್ಯಕ್ಕೆ ಕರೊನಾ ಬ್ರೇಕ್! 27 ಜೋಡಿಗಳ ವಿವಾಹ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed