ಕರೊನಾ ಕೊಡ್ತು ಗುಡ್​ನ್ಯೂಸ್​ – ವಿಚಾರಣಾಧೀನ ಕೈದಿಗಳಿಗೆ ಬಿಡುಗಡೆ ಭಾಗ್ಯ: ವಿವಿಧ ಜೈಲುಗಳ 383 ಬಂಧಿಗಳ ಪಟ್ಟಿ ಸಿದ್ಧ

ಬೆಂಗಳೂರು: ಜೈಲುಗಳಲ್ಲಿರುವ ಕೈದಿಗಳಿಗೆ ಕರೊನಾ ಸೋಂಕು ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರುವ 180 ಕೈದಿಗಳು ಸೇರಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಇರುವ 383 ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ. ಕೈದಿಗಳಿಗೆ ಕರೊನಾ ವೈರಸ್ ಹರಡದಂತೆ ಮುನ್ನೆಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಮಾ.23ರಂದು ಸುಪ್ರೀಂಕೋರ್ಟ್ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾರ್ಯ ನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ … Continue reading ಕರೊನಾ ಕೊಡ್ತು ಗುಡ್​ನ್ಯೂಸ್​ – ವಿಚಾರಣಾಧೀನ ಕೈದಿಗಳಿಗೆ ಬಿಡುಗಡೆ ಭಾಗ್ಯ: ವಿವಿಧ ಜೈಲುಗಳ 383 ಬಂಧಿಗಳ ಪಟ್ಟಿ ಸಿದ್ಧ