ಮಧುಮೇಹಿಗಳಿಗೆ ಕರೊನಾ ಸಂಚಕಾರಿ

ಪಂಕಜ ಕೆ.ಎಂ ಬೆಂಗಳೂರು: ಕರೊನಾ ಮಾರಿಯು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುವ ರೋಗಿಗಳಿಗೆ ಹೆಚ್ಚು ಅಪಾಯ ತರುತ್ತಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರಲ್ಲಿ ಶೇ.75 ಮಂದಿ ಮಧುಮೇಹಿಗಳೆಂಬುದನ್ನು ನಗರದ ಕೋವಿಡ್ ಆಸ್ಪತ್ರೆಯೊಂದರ ಸಮೀಕ್ಷೆ ಬಹಿರಂಗಪಡಿಸಿದೆ. ಮಧುಮೇಹ ನಿಯಂತ್ರಣ ಇಲ್ಲದವರಲ್ಲಿ ಕೋವಿಡ್ ತೀವ್ರತೆ ಹೆಚ್ಚಾಗಿ ಸಾವು ನೋವು ಸಂಭವಿಸುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಆರೋಗ್ಯ ಇಲಾಖೆ ರೂಪಿಸಿರುವ ಕೋವಿಡ್-19 ನಿಯಂತ್ರಣ ನಿಯಮಗಳನ್ನು ಸರಿಯಾಗಿ ಪಾಲಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. ನಿಯಮಗಳನ್ನು ಪಾಲಿಸಿ ಅನಗತ್ಯವಾಗಿ ಮನೆಯಿಂದ ಹೊರಹೋಗದಿರಿ ವ್ಯಕ್ತಿಗತ … Continue reading ಮಧುಮೇಹಿಗಳಿಗೆ ಕರೊನಾ ಸಂಚಕಾರಿ