ರಾಜ್ಯದ ಜನತೆಗೆ ಎಚ್ಚರಿಕೆಯ ಗಂಟೆ ಬಾರಿಸಿದ ಸಚಿವ ಡಾ.ಸುಧಾಕರ್​!

ಬೆಂಗಳೂರು: ಮಹಾಮಾರಿ ಕರೊನಾ ಸೋಂಕು ಕುರಿತು ರಾಜ್ಯದ ಜನತೆಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಸುಧಾಕರ್​ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ. ‘ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕರೊನಾ ಪ್ರಕರಣಗಳು ಪತ್ತೆಯಾಗಿದೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನ ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ. ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು’ ಎಂದು ಟ್ವೀಟ್​ ಮೂಲಕ ಸುಧಾಕರ್ ವಾರ್ನಿಂಗ್​ ಮಾಡಿದ್ದಾರೆ. ಇದನ್ನೂ ಓದಿರಿ ಅಪ್ಪ-ಮಕ್ಕಳದ್ದೂ ಸೇರಿ … Continue reading ರಾಜ್ಯದ ಜನತೆಗೆ ಎಚ್ಚರಿಕೆಯ ಗಂಟೆ ಬಾರಿಸಿದ ಸಚಿವ ಡಾ.ಸುಧಾಕರ್​!