ರಾಜ್ಯದ ಜನತೆಗೆ ಎಚ್ಚರಿಕೆಯ ಗಂಟೆ ಬಾರಿಸಿದ ಸಚಿವ ಡಾ.ಸುಧಾಕರ್!
ಬೆಂಗಳೂರು: ಮಹಾಮಾರಿ ಕರೊನಾ ಸೋಂಕು ಕುರಿತು ರಾಜ್ಯದ ಜನತೆಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಸುಧಾಕರ್ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ. ‘ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕರೊನಾ ಪ್ರಕರಣಗಳು ಪತ್ತೆಯಾಗಿದೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನ ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ. ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು’ ಎಂದು ಟ್ವೀಟ್ ಮೂಲಕ ಸುಧಾಕರ್ ವಾರ್ನಿಂಗ್ ಮಾಡಿದ್ದಾರೆ. ಇದನ್ನೂ ಓದಿರಿ ಅಪ್ಪ-ಮಕ್ಕಳದ್ದೂ ಸೇರಿ … Continue reading ರಾಜ್ಯದ ಜನತೆಗೆ ಎಚ್ಚರಿಕೆಯ ಗಂಟೆ ಬಾರಿಸಿದ ಸಚಿವ ಡಾ.ಸುಧಾಕರ್!
Copy and paste this URL into your WordPress site to embed
Copy and paste this code into your site to embed