ಕರೊನಾ ಗೆದ್ದ ದಾಸನದೊಡ್ಡಿ ಕಾಮೇಗೌಡಗೆ ಪುಷ್ಪವೃಷ್ಟಿ
ಮಂಡ್ಯ: ಕರೊನಾ ಸೋಂಕಿಗೆ ಒಳಗಾಗಿದ್ದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಸೋಂಕಿನಿಂದ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತದಿಂದ ಅವರಿಗೆ ಪುಷ್ಪವೃಷ್ಟಿ ಮಾಡಿ, ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು. ಇದನ್ನೂ ಓದಿರಿ ಕೋವಿಡ್ ವಾರ್ಡ್ನಿಂದಲೇ ಜನರಿಗೆ ಕೈಮುಗಿದು ಮನವಿ ಮಾಡಿದ ದಾಸನದೊಡ್ಡಿ ಕಾಮೇಗೌಡ.. ಅದ್ಹೇನು? ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕಾಮೇಗೌಡ, ಆಸ್ಪತ್ರೆಯಲ್ಲಿ ವೈದ್ಯರು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡರು. ಇಲ್ಲದಿದ್ದರೆ ನಾನು ಇಷ್ಟೊತ್ತಿಗೆ ಏನಾಗುತ್ತಿದ್ದೆ ಎಂಬುದು ಗೊತ್ತಿರಲಿಲ್ಲ ಎಂದರು. ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, … Continue reading ಕರೊನಾ ಗೆದ್ದ ದಾಸನದೊಡ್ಡಿ ಕಾಮೇಗೌಡಗೆ ಪುಷ್ಪವೃಷ್ಟಿ
Copy and paste this URL into your WordPress site to embed
Copy and paste this code into your site to embed