ಆಸ್ಪತ್ರೆಯಲ್ಲಿ ಕಾಲ ಕಳೆಯೋದು ಕಷ್ಟ ಎಂದು ಸಿಎಂ ಯಡಿಯೂರಪ್ಪ ಏನ್​ ಮಾಡಿದ್ರು ಗೊತ್ತಾ?

ಬೆಂಗಳೂರು: ಕರೊನಾ ಸೋಂಕು ದೃಢವಾಗುತ್ತಿದ್ದಂತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೊರಟ ಸಿಎಂ ಯಡಿಯೂರಪ್ಪ, ತನ್ನ ಜತೆಯಲ್ಲಿ ಪುಸ್ತಕವನ್ನೂ ಕೊಂಡೊಯ್ದಿದ್ದಾರೆ. ಸಿಎಂ ಬಿಎಸ್​ವೈಗೆ ವಯೋಸಹಜ ಬಿಪಿ ಹಾಗೂ ಶುಗರ್ ಸಮಸ್ಯೆ ಇರುವುದರಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲು ವೈದ್ಯರು ನಿರ್ಧರಿಸಿದರು. ಅದರಂತೆ ಸಿಎಂ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಮನೆಯಿಂದ ಆಸ್ಪತ್ರೆಗೆ ಹೋಗುವಾಗ ಸಿಎಂ ತಮ್ಮ ಜತೆಯಲ್ಲಿ ‘ಯಯಾತಿ’ ಪುಸ್ತಕವನ್ನೂ ತೆಗೆದುಕೊಂಡು ಹೋಗಿದ್ದು, ಪುಸ್ತಕ ಓದುತ್ತ ಆಸ್ಪತ್ರೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕಳೆದ ವಾರವಷ್ಟೇ ‘ಯಯಾತಿ’ ಪುಸ್ತಕ ಓದಲು ಆರಂಭಿಸಿದ್ದರು. ಬೆಳಗ್ಗೆ … Continue reading ಆಸ್ಪತ್ರೆಯಲ್ಲಿ ಕಾಲ ಕಳೆಯೋದು ಕಷ್ಟ ಎಂದು ಸಿಎಂ ಯಡಿಯೂರಪ್ಪ ಏನ್​ ಮಾಡಿದ್ರು ಗೊತ್ತಾ?