ಆಸ್ಪತ್ರೆಯಲ್ಲಿ ಕಾಲ ಕಳೆಯೋದು ಕಷ್ಟ ಎಂದು ಸಿಎಂ ಯಡಿಯೂರಪ್ಪ ಏನ್ ಮಾಡಿದ್ರು ಗೊತ್ತಾ?
ಬೆಂಗಳೂರು: ಕರೊನಾ ಸೋಂಕು ದೃಢವಾಗುತ್ತಿದ್ದಂತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೊರಟ ಸಿಎಂ ಯಡಿಯೂರಪ್ಪ, ತನ್ನ ಜತೆಯಲ್ಲಿ ಪುಸ್ತಕವನ್ನೂ ಕೊಂಡೊಯ್ದಿದ್ದಾರೆ. ಸಿಎಂ ಬಿಎಸ್ವೈಗೆ ವಯೋಸಹಜ ಬಿಪಿ ಹಾಗೂ ಶುಗರ್ ಸಮಸ್ಯೆ ಇರುವುದರಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲು ವೈದ್ಯರು ನಿರ್ಧರಿಸಿದರು. ಅದರಂತೆ ಸಿಎಂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಮನೆಯಿಂದ ಆಸ್ಪತ್ರೆಗೆ ಹೋಗುವಾಗ ಸಿಎಂ ತಮ್ಮ ಜತೆಯಲ್ಲಿ ‘ಯಯಾತಿ’ ಪುಸ್ತಕವನ್ನೂ ತೆಗೆದುಕೊಂಡು ಹೋಗಿದ್ದು, ಪುಸ್ತಕ ಓದುತ್ತ ಆಸ್ಪತ್ರೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕಳೆದ ವಾರವಷ್ಟೇ ‘ಯಯಾತಿ’ ಪುಸ್ತಕ ಓದಲು ಆರಂಭಿಸಿದ್ದರು. ಬೆಳಗ್ಗೆ … Continue reading ಆಸ್ಪತ್ರೆಯಲ್ಲಿ ಕಾಲ ಕಳೆಯೋದು ಕಷ್ಟ ಎಂದು ಸಿಎಂ ಯಡಿಯೂರಪ್ಪ ಏನ್ ಮಾಡಿದ್ರು ಗೊತ್ತಾ?
Copy and paste this URL into your WordPress site to embed
Copy and paste this code into your site to embed