ಪ್ಲೀಸ್… ನನ್ನ ಅಮ್ಮನನ್ನು ಉಳಿಸಿಕೊಡಿ: ಮನಕಲಕುತ್ತೆ ಶಿಕ್ಷಕ ದಂಪತಿ ಮಗಳ ರೋದನ
ಮಂಗಳೂರು: ‘ವಿದ್ಯಾಗಮ’ದ ನಂತರವೇ ಅಮ್ಮನಿಗೆ ಈ ಸ್ಥಿತಿ ಬಂದಿದೆ. ಆಸ್ಪತ್ರೆಗೆ ದಾಖಲಾಗಿರುವ ಅಮ್ಮನನ್ನು ದಯವಿಟ್ಟು ಉಳಿಸಿಕೊಡಿ, ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಿ… ಎಂದು ಸರ್ಕಾರಿ ಶಾಲೆ ಶಿಕ್ಷಕ ದಂಪತಿಯ ಪುತ್ರಿಯೊಬ್ಬರು ಫೇಸ್ಬುಕ್ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಮೂಡಬಿದರೆಯ ಶಿಕ್ಷಕ ಕುಟುಂಬಕ್ಕೆ ಕರೊನಾ ಆಘಾತ ನೀಡಿದೆ. ಮೂಡಬಿದರೆಯ ಮಕ್ಕಿ ಜವಹಾರ್ ನೆಹರೂ ಹೈಸ್ಕೂಲ್ನ ಶಿಕ್ಷಕಿ ಪದ್ಮಾಕ್ಷಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿದ್ದಾರೆ. ಇವರ ಪತಿ, ಮೂಡಬಿದರೆಯ ಡಿ.ಜೆ. ಹೈಯರ್ ಪ್ರೈಮರಿ ಶಾಲೆ ಮುಖ್ಯಶಿಕ್ಷಕ ಶಶಿಕಾಂತ್ … Continue reading ಪ್ಲೀಸ್… ನನ್ನ ಅಮ್ಮನನ್ನು ಉಳಿಸಿಕೊಡಿ: ಮನಕಲಕುತ್ತೆ ಶಿಕ್ಷಕ ದಂಪತಿ ಮಗಳ ರೋದನ
Copy and paste this URL into your WordPress site to embed
Copy and paste this code into your site to embed