ಪ್ರಧಾನಿ ಮೋದಿ ತಾಯಿ ಹೀರಾಬೆನ್ರಿಂದ ಕರೊನಾ ಪೀಡಿತರ ನೆರವಿಗೆ 25 ಸಾವಿರ ರೂ. ದೇಣಿಗೆ
ಗಾಂಧಿನಗರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಕರೊನಾ ಪೀಡಿತರ ನೆರವಿಗೆ ಧಾವಿಸಿದ್ದಾರೆ. ಇದಕ್ಕಾಗಿ ತಾವು ಉಳಿಸಿದ 25 ಸಾವಿರ ರೂಪಾಯಿಯನ್ನು PM-Cares (ಪಿಎಂ ಕೇರ್ಸ್) ಪರಿಹಾರ ನಿಧಿಗೆ ನೀಡಿದ್ದಾರೆ. ಕರೊನಾ ಸೋಂಕು ದೇಶದಲ್ಲಿ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರು ಉದಾರವಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದರು. ಪ್ರಧಾನಮಂತ್ರಿ ಅವರ ಪರಿಹಾರ ನಿಧಿಗೆ ಪಾವತಿಸುವಂತೆ ಅವರು ಕೋರಿದ್ದರು. ನೆರವಿಗೆ ಸ್ಪಂದಿಸಿದ ಭಾರತೀಯರು ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಉದ್ಯಮಿಗಳು, ಕ್ರೀಡಾಪಟುಗಳು, ನಟರು … Continue reading ಪ್ರಧಾನಿ ಮೋದಿ ತಾಯಿ ಹೀರಾಬೆನ್ರಿಂದ ಕರೊನಾ ಪೀಡಿತರ ನೆರವಿಗೆ 25 ಸಾವಿರ ರೂ. ದೇಣಿಗೆ
Copy and paste this URL into your WordPress site to embed
Copy and paste this code into your site to embed