ಡಿಕೆಶಿ ಸಮ್ಮುಖದಲ್ಲೇ ಕರೊನಾ ನಿಯಮ ಗಾಳಿಗೆ ತೂರಿದ ‘ಕೈ’ ಪಡೆ!
ಬೆಂಗಳೂರು: ಕಾಂಗ್ರೆಸ್ ನೂತನ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರ ಪ್ರತಿಜ್ಞೆ ಸ್ವೀಕಾರ ಸಮಾರಂಭದ ಟ್ರಯಲ್ ನಡೆಯಿತು. ಕೆಪಿಸಿಸಿ ಅಧ್ಯಕ್ಷರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಜುಲೈ 2ಕ್ಕೆ ನಿಗಧಿಯಾಗಿದ್ದು, ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯ ಸರ್ಕಾರ ಅನುಮತಿ ಕೊಟ್ಟದ್ದು 150 ಜನರಿಗಷ್ಟೆ. ಆದರೆ, ಸುಮಾರು 500 ಜನರು ಪಾಲ್ಗೊಳ್ಳುವ ಮೂಲಕ ಕರೊನಾ ನಿಯಮವನ್ನು ಗಾಳಿಗೆ ತೂರಿದ್ದಾರೆ. ಇದನ್ನೂ ಓದಿರಿ ವಿಧಾನ ಪರಿಷತ್ಗೆ ಇಂಚರ ಅವಿರೋಧ ಆಯ್ಕೆ ಬೆಂಗಳೂರಿನಲ್ಲಿ ದಿನೇದಿನೆ ಕರೊನಾ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿದೆ. … Continue reading ಡಿಕೆಶಿ ಸಮ್ಮುಖದಲ್ಲೇ ಕರೊನಾ ನಿಯಮ ಗಾಳಿಗೆ ತೂರಿದ ‘ಕೈ’ ಪಡೆ!
Copy and paste this URL into your WordPress site to embed
Copy and paste this code into your site to embed