ಲಸಿಕೆಗೆ ಹೆಚ್ಚು ಹಣ ಕೇಳುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಶನಿವಾರದಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೋವಿಡ್​ಗೆ ಸಂಬಂಧಿಸಿದ ಔಷಧವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ದರ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇಂದಿನಿಂದ ಕೇಂದ್ರ ಸರ್ಕಾರದ ಸೂಚನೆಯಂತೆ ಲಸಿಕೆ ನೀಡುವ ಕಾರ್ಯಕ್ರಮ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ … Continue reading ಲಸಿಕೆಗೆ ಹೆಚ್ಚು ಹಣ ಕೇಳುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ