ಕರೊನಾ ವೈರಸ್​ ಹರಡದಂತೆ ತಡೆಯಲು ನಾಳೆಯಿಂದ ದೇಶಿಯ ಎಲ್ಲ ವಿಮಾನಗಳ ಹಾರಾಟ ತಾತ್ಕಾಲಿಕ ರದ್ದು

blank

ನವದೆಹಲಿ: ರಾಷ್ಟ್ರದಲ್ಲಿ ಕರೊನಾ ವೈರಸ್​ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಿಯ ಎಲ್ಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಿದೆ.

ನಾಳೆಯಿಂದಲೇ ವಿಮಾನ ಹಾರಾಟ ರದ್ದಾಗಲಿದೆ. ಮುಂದಿನ ಆದೇಶದವರೆಗೆ ವಿಮಾನ ಹಾರಾಟ ಸ್ಥಗಿತಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ವಿದೇಶಿ ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ರೈಲುಗಳ ಸಂಚಾರವನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕರೊನಾ ವೈರಸ್​ಗೆ ರಾಷ್ಟ್ರದಲ್ಲಿ 9 ಮಂದಿ ಬಲಿಯಾಗಿದ್ದು, 427 ಮಂದಿಗೆ ಸೋಂಕು ಹರಡಿದೆ. ರಾಷ್ಟ್ರದಲ್ಲಿ ಸೋಂಕು 2ನೇ ಹಂತದಲ್ಲಿದ್ದು 3ನೇ ಹಾಗೂ 4ನೇ ಹಂತಕ್ಕೆ ತಲುಪದಂತೆ ಮಾಡಲು ಕೇಂದ್ರ ಸರ್ಕಾರ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ.

ಜನತಾ ಕರ್ಫ್ಯೂ ಉಲ್ಲಂಘಿಸಿ ಮದುವೆ: ವಧುವಿನ ತಂದೆ ಮತ್ತು ಇತರೆ 50 ಮಂದಿ ವಿರುದ್ಧ ಕೇರಳದಲ್ಲಿ ಕೇಸ್

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…