ಹಸಿವಿಗಿಂತಲೂ ಕರೊನಾ ಉತ್ತಮ: ಕಾರ್ಮಿಕರಲ್ಲಿ ಶುರುವಾಯ್ತು ಮತ್ತೊಂದು ಭಯ…!

ಲಖನೌ: ಕರೊನಾ ವೈರಸ್​ ಆರ್ಭಟದಿಂದಾಗಿ ಭಾರತದ ಆರ್ಥಿಕತೆ ಕುಸಿದಿದ್ದು, ಲಾಕ್​ಡೌನ್​ ಸಡಿಲಿಕೆಯಿಂದ ಆರ್ಥಿಕತೆ ಚೇತರಿಕೆ ಕಾಣುತ್ತಿರುವ ನಡುವೆ ಕೋವಿಡ್​-19 ಪ್ರಕರಣಗಳ ಹೆಚ್ಚಳ ಆತಂಕಕ್ಕೆ ದೂಡಿದೆ. ಲಾಕ್​ಡೌನ್​ ಸಮಯದಲ್ಲಿ ತಮ್ಮ ರಾಜ್ಯಕ್ಕೆ ಮರಳಿದ್ದ ಸುಮಾರು 30 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಕರೊನಾ ಭೀತಿಯ ನಡುವೆಯೂ ಒಂದು ದೃಢನಿರ್ಧಾರಕ್ಕೆ ಬಂದಿದ್ದಾರೆ. ಮರಳಿ ಕೆಲಸಕ್ಕೆ ತೆರಳಲು ಕಾರ್ಮಿಕರು ಮುಂದಾಗಿದ್ದು, ಹಸಿವಿಗಿಂತ ಕರೊನಾವೇ ಉತ್ತಮ ಎಂಬ ದೃಢಸಂಕಲ್ಪ ಮಾಡಿದ್ದು, ತಮ್ಮ ತಮ್ಮ ಕೆಲಸದ ಸ್ಥಳಗಳತ್ತ ಉತ್ತರ ಪ್ರದೇಶ ಕಾರ್ಮಿಕರು ಮುಖ ಮಾಡಿದ್ದಾರೆ. ಇದನ್ನೂ … Continue reading ಹಸಿವಿಗಿಂತಲೂ ಕರೊನಾ ಉತ್ತಮ: ಕಾರ್ಮಿಕರಲ್ಲಿ ಶುರುವಾಯ್ತು ಮತ್ತೊಂದು ಭಯ…!