ಬೆಂಗಳೂರು: ಕರೊನಾ ಪರಿಸ್ಥಿತಿ ಕೈಮುಗಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ.
ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಸಚಿವರು ಸೇರಿ ಕೆಲವು ಸಚಿವರಿಗೆ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.
ಇದನ್ನೂ ಓದಿರಿ: ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!
ಬೆಂಗಳೂರಿನಲ್ಲಿ ವಿಪರೀತ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ ಜವಾಬ್ದಾರಿ ಹಂಚಿಕೆ ಬಗ್ಗೆಯೂ ತೀರ್ಮಾನವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಬಾಯ್ಫ್ರೆಂಡ್ ಜತೆ ಮಾತನಾಡಲು ಅಡ್ಡಿಪಡಿಸಿದ ತಮ್ಮನನ್ನೇ ಕೊಂದ 15 ವರ್ಷದ ಸಹೋದರಿ
ಕರೊನಾ ತಡೆಗೆ ಅಗ್ನಿಹೋತ್ರ; ರಾಜ್ಯಾದ್ಯಂತ ಕೈಗೊಳ್ಳಲು ಸೂಚನೆ ಬಿಎಸ್ವೈ ಘೋಷಣೆ