ಕರೊನಾ ಲಾಕ್‌ಡೌನ್ ಮುಗಿದ ಬಳಿಕವೇ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ: ಅದಕ್ಕೂ ಮೊದಲು ಪುನರ್ಮನನ ತರಗತಿ

ಕರೊನಾ ಲಾಕ್‌ಡೌನ್ ಮುಗಿದ ಬಳಿಕವೇ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ: ಅದಕ್ಕೂ ಮೊದಲು ಪುನರ್ಮನನ ತರಗತಿ ಬೆಂಗಳೂರು: ರಾಜ್ಯದಲ್ಲಿ ಕರೊನಾ ಲಾಕ್‌ಡೌನ್ ಪೂರ್ಣಗೊಂಡ ಬಳಿಕವೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮೌಲ್ಯಮಾಪನ ನಡೆಯಲಿದೆ. ಏಪ್ರಿಲ್ ತಿಂಗಳಿನಲ್ಲಿ ಯಾವುದೇ ಪಬ್ಲಿಕ್ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ನಡೆಸುವುದಿಲ್ಲ. ಸಾರ್ವಜನಿಕ ವಲಯದಲ್ಲಿ ಪರೀಕ್ಷೆಯ ದಿನಾಂಕ ಕುರಿತು ವದಂತಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಗುರುವಾರ ಈ ಸ್ಪಷ್ಟನೆಯನ್ನು ಫೇಸ್‌ಬುಕ್ ಲೈವ್ ಮೂಲಕ ನೀಡಿದ್ದಾರೆ. ಎಸ್‌ಎಸ್‌ಎಲ್‌ಸಿ … Continue reading ಕರೊನಾ ಲಾಕ್‌ಡೌನ್ ಮುಗಿದ ಬಳಿಕವೇ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ: ಅದಕ್ಕೂ ಮೊದಲು ಪುನರ್ಮನನ ತರಗತಿ