ಕರೊನಾ ಇಲ್ಲದಿದ್ದರೂ ಗ್ರಾಮಸ್ಥರಿಂದ ಬಹಿಷ್ಕಾರಕ್ಕೆ ಒಳಗಾದ ವ್ಯಕ್ತಿ ಏನಾದ?
ಚೆನ್ನೈ: ಕೆಮ್ಮು ಮತ್ತು ಆಯಾಸದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಕರೊನಾ ವೈರಸ್ ಹರಡಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಬಿಂಬಿಸಿ ಗ್ರಾಮದಿಂದ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಆತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಧುರೈ ಮತ್ತು ತಿರುಮಂಗಲಂ ನಡುವಿನ ಕಪ್ಪಲೂರು ಟೋಲ್ ಗೇಟ್ನ ರೈಲು ಹಳಿ ಸಮೀಪ ವ್ಯಕ್ತಿಯ ಶವ ಪತ್ತೆಯಾಗಿದೆ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧುರೈ ಜಿಲ್ಲೆಯ ಗ್ರಾಮವೊಂದರ ವ್ಯಕ್ತಿ ಕೂಲಿಗಾಗಿ ಕೇರಳಕ್ಕೆ ತೆರಳಿದ್ದರು. ಇತ್ತೀಚೆಗೆ ಅವರು ಸ್ವಗ್ರಾಮಕ್ಕೆ ಮರಳಿದ್ದರು. ಕೆಮ್ಮು ಹಾಗೂ … Continue reading ಕರೊನಾ ಇಲ್ಲದಿದ್ದರೂ ಗ್ರಾಮಸ್ಥರಿಂದ ಬಹಿಷ್ಕಾರಕ್ಕೆ ಒಳಗಾದ ವ್ಯಕ್ತಿ ಏನಾದ?
Copy and paste this URL into your WordPress site to embed
Copy and paste this code into your site to embed