ಕರೊನಾ ಇಲ್ಲದಿದ್ದರೂ ಗ್ರಾಮಸ್ಥರಿಂದ ಬಹಿಷ್ಕಾರಕ್ಕೆ ಒಳಗಾದ ವ್ಯಕ್ತಿ ಏನಾದ?

ಚೆನ್ನೈ: ಕೆಮ್ಮು ಮತ್ತು ಆಯಾಸದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಕರೊನಾ ವೈರಸ್​ ಹರಡಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಬಿಂಬಿಸಿ ಗ್ರಾಮದಿಂದ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಆತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಧುರೈ ಮತ್ತು ತಿರುಮಂಗಲಂ ನಡುವಿನ ಕಪ್ಪಲೂರು ಟೋಲ್ ಗೇಟ್​ನ ರೈಲು ಹಳಿ ಸಮೀಪ ವ್ಯಕ್ತಿಯ ಶವ ಪತ್ತೆಯಾಗಿದೆ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧುರೈ ಜಿಲ್ಲೆಯ ಗ್ರಾಮವೊಂದರ ವ್ಯಕ್ತಿ ಕೂಲಿಗಾಗಿ ಕೇರಳಕ್ಕೆ ತೆರಳಿದ್ದರು. ಇತ್ತೀಚೆಗೆ ಅವರು ಸ್ವಗ್ರಾಮಕ್ಕೆ ಮರಳಿದ್ದರು. ಕೆಮ್ಮು ಹಾಗೂ … Continue reading ಕರೊನಾ ಇಲ್ಲದಿದ್ದರೂ ಗ್ರಾಮಸ್ಥರಿಂದ ಬಹಿಷ್ಕಾರಕ್ಕೆ ಒಳಗಾದ ವ್ಯಕ್ತಿ ಏನಾದ?