ಕರೊನಾ ಭೀತಿಯಿಂದ ತರಾತುರಿಯಲ್ಲಿ ಊರಿಗೆ ತೆರಳುತ್ತಿದ್ದಾಗ ಕಾರು ಅಪಘಾತ: ಮೂವರ ದಾರುಣ ಸಾವು

ಬಾಗಲಕೋಟೆ: ಕರೊನಾ ಭೀತಿ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಬೆಂಗಳೂರಿನಿಂದ ಬೀದರ್​ಗೆ ಹೊರಟಿದ್ದಾಗ ಮಾರ್ಗಮಧ್ಯೆ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಇಂದು ನಡೆದಿದೆ. ಸುವರ್ಣ(40), ಬಸವಣ್ಣೆಪ್ಪ(70) ಹಾಗೂ ಸವಿತಾ(20) ಮೃತ ದುರ್ದೈವಿಗಳು. ಟ್ರಾಫಿಕ್​ ಕಾರಣ ಇಳಕಲ್ ಮಾರ್ಗವಾಗಿ ಬೀದರ್​ಗೆ ಹೊರಟಿದ್ದರು. ಹಿರೇಕೊಡಗಲಿ ಗ್ರಾಮದ ಬಳಿಯಿರುವ ರಸ್ತೆ ತಿರುವು ಗೊತ್ತಾಗದೆ ಕಲ್ಲು ಬಂಡೆಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇಳಕಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಸಾವಿಗಿಡಾಗಿದ್ದು, ಮತ್ತೆ ಇಳಕಲ್​​ನಿಂದ ಬಾಗಲಕೋಟೆ ಆಸ್ಪತ್ರೆಗೆ ಹೋಗುವ ವೇಳೆ ಇನ್ನೊಬ್ಬರು … Continue reading ಕರೊನಾ ಭೀತಿಯಿಂದ ತರಾತುರಿಯಲ್ಲಿ ಊರಿಗೆ ತೆರಳುತ್ತಿದ್ದಾಗ ಕಾರು ಅಪಘಾತ: ಮೂವರ ದಾರುಣ ಸಾವು