ಕಿಲ್ಲರ್​ ಕರೊನಾ ವಿರುದ್ಧದ ಹೋರಾಟಕ್ಕೆ ಉದ್ಯಮಿ ರತನ್​ ಟಾಟಾರಿಂದ 500 ಕೋಟಿ ರೂ. ನೆರವು ಘೋಷಣೆ

ನವದೆಹಲಿ: ರಾಷ್ಟ್ರದ ಪ್ರಖ್ಯಾತ ಉದ್ಯಮಿ ಮತ್ತು ಟಾಟಾ ಗ್ರೂಪ್​ ಚೇರ್ಮನ್​ ರತನ್​ ಟಾಟಾ ಅವರು ಮಹಾಮಾರಿ ಕರೊನಾ ವಿರುದ್ಧ ಹೋರಾಡಲು 500 ಕೋಟಿ ರೂ. ನೆರವು ನೀಡುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ರಾಷ್ಟ್ರವನ್ನು ದಿನದಿಂದ ದಿನಕ್ಕೆ ಅಪಾಯಾದೆಡೆಗೆ ನೂಕುತ್ತಿರುವ ಕರೊನಾ ಸೋಂಕನ್ನು ಮಟ್ಟಹಾಕಲು ತುರ್ತು ಸಂಪನ್ಮೂಲಗಳ ಅವಶ್ಯಕತೆಯಿದ್ದು, ಅದಕ್ಕಾಗಿ ಟಾಟಾ ಗ್ರೂಪ್​ 500 ಕೋಟಿ ರೂ. ನೆರವು ನೀಡಲಿದೆ ಎಂದು ಟ್ವಿಟರ್​ ಮೂಲಕ ರತನ್​ ಟಾಟಾ ಅವರು ತಿಳಿಸಿದ್ದಾರೆ. ಮಾನವ ಜನಾಂಗ ಎದುರಿಸುತ್ತಿರುವುದರಲ್ಲಿ ಕೋವಿಡ್​-19 ಬಿಕ್ಕಟ್ಟು ಅತಿದೊಡ್ಡ … Continue reading ಕಿಲ್ಲರ್​ ಕರೊನಾ ವಿರುದ್ಧದ ಹೋರಾಟಕ್ಕೆ ಉದ್ಯಮಿ ರತನ್​ ಟಾಟಾರಿಂದ 500 ಕೋಟಿ ರೂ. ನೆರವು ಘೋಷಣೆ