ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೊನಾ ವೈರಸ್​ ಸೋಂಕು: ಟ್ವೀಟ್​ ಮಾಡಿ ದೃಢಪಡಿಸಿದ ಆರೋಗ್ಯ ಸಚಿವ ಶ್ರೀರಾಮುಲು

ಬೆಂಗಳೂರು: ರಾಜ್ಯದಲ್ಲಿ ನಾಲ್ವರಿಗೆ ಕೊರೊನಾ ವೈರಸ್​ ಸೋಂಕು ಹರಡಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಾಲ್ವರಲ್ಲಿ ಸೋಂಕು ಹರಡಿರುವುದನ್ನು ಸಚಿವರು ಟ್ವೀಟ್​ ಮಾಡಿ ದೃಢಪಡಿಸಿದ್ದಾರೆ. 4 ಮಂದಿಯಲ್ಲಿ ಕೋವಿಡ್​ 19 ಸೋಂಕು ಹರಡಿರುವುದು ದೃಢಪಟ್ಟಿದೆ. ಸೋಂಕು ಪೀಡಿತರನ್ನು ಹಾಗೂ ಅವರ ಕುಟುಂಬದವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಅವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಸೋಂಕು ಹರಡದಂತೆ ಮುಂಜಾಗೃತೆ ವಹಿಸಬೇಕು. ನಾಲ್ವರಿಗೂ ರಾಜೀವ್​ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ. … Continue reading ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೊನಾ ವೈರಸ್​ ಸೋಂಕು: ಟ್ವೀಟ್​ ಮಾಡಿ ದೃಢಪಡಿಸಿದ ಆರೋಗ್ಯ ಸಚಿವ ಶ್ರೀರಾಮುಲು