ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೊನಾ ವೈರಸ್ ಸೋಂಕು: ಟ್ವೀಟ್ ಮಾಡಿ ದೃಢಪಡಿಸಿದ ಆರೋಗ್ಯ ಸಚಿವ ಶ್ರೀರಾಮುಲು
ಬೆಂಗಳೂರು: ರಾಜ್ಯದಲ್ಲಿ ನಾಲ್ವರಿಗೆ ಕೊರೊನಾ ವೈರಸ್ ಸೋಂಕು ಹರಡಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಾಲ್ವರಲ್ಲಿ ಸೋಂಕು ಹರಡಿರುವುದನ್ನು ಸಚಿವರು ಟ್ವೀಟ್ ಮಾಡಿ ದೃಢಪಡಿಸಿದ್ದಾರೆ. 4 ಮಂದಿಯಲ್ಲಿ ಕೋವಿಡ್ 19 ಸೋಂಕು ಹರಡಿರುವುದು ದೃಢಪಟ್ಟಿದೆ. ಸೋಂಕು ಪೀಡಿತರನ್ನು ಹಾಗೂ ಅವರ ಕುಟುಂಬದವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಅವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಸೋಂಕು ಹರಡದಂತೆ ಮುಂಜಾಗೃತೆ ವಹಿಸಬೇಕು. ನಾಲ್ವರಿಗೂ ರಾಜೀವ್ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. … Continue reading ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೊನಾ ವೈರಸ್ ಸೋಂಕು: ಟ್ವೀಟ್ ಮಾಡಿ ದೃಢಪಡಿಸಿದ ಆರೋಗ್ಯ ಸಚಿವ ಶ್ರೀರಾಮುಲು
Copy and paste this URL into your WordPress site to embed
Copy and paste this code into your site to embed