ಲಸಿಕೆ ಇಲ್ಲದೆಯೂ ಕೊನೆಗಾಣಲಿದೆ ಕರೊನಾ ಸಂಕಷ್ಟ; ಇಟಲಿ ವೈದ್ಯರಿಂದ ಅಧ್ಯಯನ
ನವದೆಹಲಿ: ಜಗತ್ತನ್ನು ಕಾಡುತ್ತಿರುವ ಕರೊನಾ ಸಂಕಷ್ಟ ಲಸಿಕೆ ಇಲ್ಲದೆಯೂ ಕೊನೆಯಾಗಲಿದೆ. ಇಂಥದ್ದೊಂದು ವಿಷಯವನ್ನು ಯಾರೋ ಜ್ಯೋತಿಷಿಗಳು ಹೇಳಿದ್ದಲ್ಲ, ಬದಲಿಗೆ ಇಟಲಿಯ ಖ್ಯಾತ ಹಾಗೂ ತಜ್ಞ ವೈದ್ಯರು ಇದನ್ನು ಕಂಡುಕೊಂಡಿದ್ದಾರೆ. ಇದಕ್ಕೆ ಕಾರಣ, ಆರಂಭದಲ್ಲಿ ಕೆಣಕಿದ ಹುಲಿಯಂತಿದ್ದ ಕರೊನಾ ವೈರಸ್ ಈಗ ಕಾಡು ಬೆಕ್ಕಿನ ಸ್ಥಿತಿಗೆ ಬಂದಿದೆಯಂತೆ. ಹೀಗಾಗಿ ನಮಗೆ ಕರೊನಾ ವೈರಸ್ ನಿಗ್ರಹಕ್ಕೆ ಲಸಿಕೆಯ ಅಗತ್ಯ ಉಂಟಾಗದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ; ಕೆಮ್ಮುತ್ತಿದ್ದ…ಕೇಳಿದವರಿಗೆ ತಮಾಷೆಗೆ ಕರೊನಾ ಇದೆ ಎಂದ..!! ಇದನ್ನು ಕೇಳಿಸಿಕೊಂಡವರು ಮಾತ್ರ ಸುಮ್ಮನಾಗಲಿಲ್ಲ.. ಈವರೆಗೆ … Continue reading ಲಸಿಕೆ ಇಲ್ಲದೆಯೂ ಕೊನೆಗಾಣಲಿದೆ ಕರೊನಾ ಸಂಕಷ್ಟ; ಇಟಲಿ ವೈದ್ಯರಿಂದ ಅಧ್ಯಯನ
Copy and paste this URL into your WordPress site to embed
Copy and paste this code into your site to embed